ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...
ದಿನಗಳ ಕಾಲ ಕಾಡುತ್ತಿದ್ದ ರಣ ಬಿಸಿಲು ಮತ್ತು ಉರಿ ಉಷ್ಣತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಬ್ರೇಕ್ ಬಿದ್ದಿದೆ. ಅನ್ಸೀಸನಲ್ ಮಳೆ (Unseasonal rain) ಜಿಲ್ಲೆಯ ಹಲವೆಡೆ ಅಪ್ಪಳಿಸಿದ್ದು, ಜನರಿಗೆ ಭರ್ಜರಿ ತಂಪಿನ ಅನುಭವ ನೀಡಿದೆ. ಬೆಳಗ್ಗೆ ಆರಂಭವಾದ ಮೋಡ ಕವಿದ ವಾತಾವರಣ ಮಧ್ಯಾಹ್ನಕ್ಕೆ ಮಳೆಯಾಗಿ ಮಾರ್ಪಟ್ಟಿದ್ದು, ತಾಪಮಾನದಲ್ಲಿ ತಕ್ಷಣ ಕುಸಿತ ಕಂಡಿದೆ. ಬಿಸಿಲಿನಿಂದ...
ದಕ್ಷಿಣ ಕನ್ನಡ ಜಿಲ್ಲೆಯಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಕಾಡಾನೆಗಳ ದಾಳಿ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಲ್ಲದೆ, ಗ್ರಾಮಸ್ಥರ ಪ್ರಾಣಕ್ಕೂ ಅಪಾಯಕಾರಿಯಾಗಿವೆ.
ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈಗಾಗಲೇ “ಆನೆಪಡೆ”ಯನ್ನು ಕಾರ್ಯಾಚರಣೆಗೆ ಇಳಿಸಿದ್ದರೂ, ಕಾಡಾನೆಗಳ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸವಾಲು...
ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಅವರಿಗೆ ಭಾರೀ ಆಘಾತ ಎದುರಾಗಿದೆ. ಇದೀಗ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ, ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ...
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಮಾಹಿತಿ ನೀಡಿದ್ದು, ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ...
ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು.
ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ,
ಸುಜಾತ ಭಟ್...
ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...
ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
Political News: ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...