Friday, July 31, 2026

Dakshina kannada

ನನ್ನಂತ ನೂರಾರು ಶಿವಕುಮಾರ್‌ಗಳು ನಿಮ್ಮನ್ನ ರಕ್ಷಿಸುತ್ತೇವೆ : ಧರ್ಮಾಧಿಕಾರಿಗಳಿಗೆ ಡಿಕೆಶಿ ಪ್ರಾಮಿಸ್..!

  ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...

Manglore: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ. ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...

ಪ್ಲಾಸ್ಟಿಕ್ ನಿಂದ ತಯಾರಾಗಿವೆ -ನೆಲಕ್ಕೆ ಹಾಸುವ ಟೇಲ್ಸ್

special story ನಾವು ಇತ್ತಿಚಿನ ದಿನಗಳಲ್ಲಿ  ಪರಿಸರವನ್ನು ರಕ್ಷಿಸಬೇಕು ಪ್ರಾಣಿಗಳನ್ನು ರಕ್ಷಿಸಬೇಕು ಎನ್ನುವ ದೃಷ್ಟಿಯಿಂದ ಹಲವರು ಪರಿಸರ ಸ್ನೇಹಿ ಕಾಳಜಿಗಳನ್ನು ಕೈಗೊಳ್ಳುತಿದ್ದೇವೆ. ಅದೇ ರೀತಿ ಪ್ಲಾಸ್ಟಿಕ್ ನಿಂದ ಪರಿಸರ ಹಾಳಾಗುತ್ತದೆ ಎಂದ ಅರಿತ ನಾವು ಪ್ಲಾಸ್ಟಿಕ್ ನಿಂದ ಮುಕ್ತಿಹೊಂದಲು  ಮತ್ತು ಬಳಕೆ ಮಾಡಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲು ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದೆ . ಅದೇ...

BREAKING NEWS: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಚಿತ್ರದುರ್ಗ ಕೊನೆ ಸ್ಥಾನ

https://www.youtube.com/watch?v=nmSvW6wSkIY&t=129s ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...

ಸುಳ್ಯದಲ್ಲಿ ಅಪರಿಚಿತರಿಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ: ಗುರಿತಪ್ಪಿದ ಗುಂಡು, ಪ್ರಾಣಾಪಾಯದಿಂದ ಪಾರು

https://www.youtube.com/watch?v=KFWH_EPhn78 ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿ ನಿನ್ನೆಯ ರಾತ್ರಿ ಗುಂಡಿನ ಸದ್ದು ಕೇಳಿ ಬಂದಿದೆ. ಸುಳ್ಯ ಸಮೀಪದ ವೆಂಕಟರಮಣ ಸೊಸೈಟಿಯ ಸಮೀಪ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಆದ್ರೇ ಅಪರಿಚಿತರ ಗುಂಡು, ಗುರಿ ತಪ್ಪಿದ ಪರಿಣಾಮ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಸಭಾ ಗ್ರಾಮದ ಜಯನಗರ...

ಬಾಲಕನ ಮೇಲೆರಗಿದ ಜೆಸಿಬಿ, ಕೊಕ್ಕೆಯಿಂದ ಮೃತದೇಹ ಪಕ್ಕಕ್ಕೆ ಸರಿಸಿದ ಚಾಲಕನಿಗೆ ಗೂಸಾ..!

https://youtu.be/iDFmXrikYrA ಸೈಕಲ್​ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...

ವೀಕೆಂಡ್ ಕರ್ಫ್ಯೂ: ದಕ್ಷಿಣ ಕನ್ನಡದಲ್ಲಿ ಈ ಕೆಲಸಗಳಿಗೆ ಮಾತ್ರ ಅವಕಾಶ..!

ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img