ಗುರು ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಸಾಯಿಬಾಬಾ, ಗುರು ರಾಯರು, ದತ್ತಾತ್ರೇಯ ಸ್ವಾಮಿ. ಆದರೆ ಗುರುವಿಗೇ ಗುರು, ಗುರುವರ್ಯರಲ್ಲೇ ಅತ್ಯಂತ ಶ್ರೇಷ್ಠ ಎಂದರೆ ದಕ್ಷಿಣಾ ಮೂರ್ತಿ. ಹೆಚ್ಚಿನವರಿಗೆ ದಕ್ಷಿಣಾ ಮೂರ್ತಿಯ ಬಗ್ಗೆ ಗೊತ್ತಿರುವುದಿಲ್ಲ. ಆದ್ರೆ ಈ ದೇವರ ಫೋಟೋವನ್ನ ನೀವು ನಿಮ್ಮ ಮನೆಯಲ್ಲಿ ಇಟ್ಟರೆ, ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿ, ಅದೃಷ್ಟ ನಿಮ್ಮದಾಗುತ್ತದೆ.
ಗುರುವಿನ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....