ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್ ಹೇಳಿದ್ರು. ದಳಪತಿ ವಿಜಯ್ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್, ಡೆತ್ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್ನೋಟ್ನಲ್ಲಿ ಅಯ್ಯಪ್ಪನ್ ಬರೆದಿದ್ದಾರೆ.
ಸೆಪ್ಟೆಂಬರ್...