National story
ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಲಿತ ಯವಕನ ಮೇಲೆ ಹಲ್ಲೆ
ಭಾರತ ದೇಶ ಆರ್ಥಿಕತೆಯಲ್ಲಿ ಮತ್ತು ತಾಂತ್ರಿಕವಾಗಿ ಎಷ್ಟೇ ಅಭಿವೃದ್ದಿ ಹೊಂದಿದ್ದರೂ ಆದರೆ ಅವರ ಬುದ್ದಿಯಲ್ಲಿ ಮತ್ತು ನಡವಳಿಕೆಯಲ್ಲಿ ಯಾವುದೇ ಬದಲಾವಣೆಯಾಗಲಿ ಆಗುವುದಿಲ್ಲ.
ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರು ಬಡವರಿಗೆ ಮತ್ತು ದಲಿತರಿಗೆ ಸಿರಿವಂತರೀದ ಯಾವುದೇ ರೀತಿಯಾಗಿ ಅನ್ಯಾಯ ಆಗಬಾರದು ಎಂದು ಹಾಗೂ ಭಾರತದಲ್ಲಿ...
https://www.youtube.com/watch?v=fMz6zS33A9Y
ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...