Thursday, March 26, 2026

dalit childrens

ಶಿಕ್ಷಣದಿಂದ ವಂಚಿತರಾದ ದಲಿತ ಮಕ್ಕಳು..!

www.karnatakatv.net: ರಾಯಚೂರು: ಶಾಲೆಯಲ್ಲಿ ಕುರಿಯ ಹಿಕ್ಕೆ ಗಳು..ಥೇಟ್ ಗೌಡೌನ್ ನಂತಾಗಿರೋ ಶಾಲಾ ಕೊಠಡಿಗಳಲ್ಲಿ ಮಕ್ಕಳು ಕೂತು ಪಾಠ ಮಾಡೋ ವಾತಾವರಣವೇ ಇಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸಬೇಕು ಅನ್ನೋ ನಿಟ್ಟಿನಲ್ಲಿ ಸರ್ಕಾರ ಕೊಡ್ತಿರೋ ಸೌಲಭ್ಯ ಈ ಗ್ರಾಮದ ಮಕ್ಕಳಿಗೆ ಲಭ್ಯವಾಗ್ತಿಲ್ಲ. ಯಾಕಂದ್ರೆ ಇಲ್ಲಿ ಪಾಠ ಮಾಡೋದಕ್ಕೆ ಶಿಕ್ಷಕರೇ ಇಲ್ಲ. ಹೌದು.. ರಾಯಚೂರು ಜಿಲ್ಲೆಯ ಅಮರಾವತಿ ಪೋತಗಲ್ ಗ್ರಾಮದ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img