Friday, November 28, 2025

Dalit community

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...
- Advertisement -spot_img

Latest News

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ...
- Advertisement -spot_img