Saturday, April 4, 2026

Dalit community

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img