Friday, August 28, 2026

Dalit Leaders

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img