ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ...