Thursday, July 30, 2026

Dalit Rights

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img