Friday, July 31, 2026

`Dalit Sena`

ಮತ್ತೆ ಜೋರಾದ ದಲಿತ CM ಕೂಗು : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ!

ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ. ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

RSS ಪಥಸಂಚಲನದಲ್ಲಿ ಪಾಲ್ಗೊಂಡ ನಾಲ್ವರು ಶಿಕ್ಷಕರಿಗೆ ಬಿಇಒ ನೋಟಿಸ್!

RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img