Sunday, January 25, 2026

dalit women

ಮೂಲಭೂತ ಸೌಕರ್ಯ ಒದಗಿಸಿ ಇಲ್ಲವೇ ವಿಷ ಕೊಡಿ; ದಲಿತ ಮಹಿಳೆ ಆಕ್ರೋಶ..!

www.karnatakatv.net: ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮದ ಹುಲಿಗೇಮ್ಮ ಎಂಬ ದಲಿತ ಮಹಿಳೆಯೋಬ್ಬಳು ನಮಗೆ ಆಶ್ರಯ ಮನೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ನಮಗೆ ಮೂಲಭೂತ ಸೌಕರ್ಯ ಒದಗಿಸಿಕೊಂಡಿ ಇಲ್ಲವೇ ವಿಷ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದಾಳೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು. ಚುನಾಯಿತ ಜನಪ್ರತಿನಿಧಿಗಳು...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img