Tuesday, March 10, 2026

Dance

ಸಾರ್ವಜನಿಕ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದಳೆಂದು ಹಿಗ್ಗಾಮುಗ್ಗಾ ಥಳಿಸಿದ ಪತಿ: Viral Video

National News: ಕಾರ್ಯಕ್ರಮಗಳಲ್ಲಿ ಡಾನ್ಸ್ ಮಾಡೋದು, ಎಂಜಾಯ್ ಮಾಡೋದು ಇತ್ತೀಚೆಗೆ ಕಾಮನ್ ಆಗಿದೆ. ವಯಸ್ಸಿನ ಮಿತಿ ಇಲ್ಲದೇ, ಎಲ್ಲರೂ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅದರಲ್ಲೂ ಸೋಶಿಯಲ್ ಮೀಡಿಯಾ ಜಮಾನಾದಲ್ಲಿ ನಾವು, ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹಲವರು ಚಿತ್ರ ವಿಚಿತ್ರವಾಗಿ ನೃತ್ಯ ಮಾಡೋದನ್ನು ನೋಡಿರ್ತೀವಿ. ಆದರೆ ತಮ್ಮ ಮನೆಯ ಹೆಣ್ಣು ಮಕ್ಕಳು ಕಾರ್ಯಕ್ರಮದಲ್ಲೆಲ್ಲಾ ಡಾನ್ಸ್...

ಬರ್ತ್‌ಡೇ ಪಾರ್ಟಿಯಲ್ಲಿ ನೃತ್ಯ ಮಾಡಲಿಲ್ಲವೆಂದು ಅಮಾನುಷವಾಗಿ ನಡೆದುಕೊಂಡ 8 ಮಂದಿ ಬಂಧನ

Uttar Pradesh News: ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರು ನೃತ್ಯಗಾರ್ತಿಯರು ನೃತ್ಯ ಮಾಡಲಿಲ್ಲವೆಂದು, 8 ಯುವಕರು ಗ್ಯಾಂಗ್‌ರೇಪ್ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆದಿದ್ದು, ಆರ್ಕೇಸ್ಟ್ರಾ ನಡೆಯುತ್ತಿದ್ದಾಗ, ಅಲ್ಲಿ ನೃತ್ಯ ಮಾಡುತ್ತಿದ್ದ ನೃತ್ಯಗಾರ್ತಿಯರ ಹಣೆಗೆ ಬಂದೂಕು ಇಟ್ಟು ಹೆದರಿಸಿ, ಓರ್ವ ಆರೋಪಿಯ ಮನೆಗೆ ಕರೆದೊಯ್ಯಲಾಗಿದೆ. ಅಲ್ಲಿ ಓರ್ವ ಆರೋಪಿಯ ಬರ್ತ್‌ಡೇ ಪಾಾರ್ಟಿ...

ಈ ಸ್ಮಶಾನ ಮಧ್ಯದಲ್ಲಿ ಚಿತೆಯ ಎದುರು ವೇಶ್ಯೆಯರು ನೃತ್ಯ ಮಾಡುತ್ತಾರೆ.. ಯಾಕೆ ಗೊತ್ತಾ..?

ಸ್ಮಶಾನ ಅನ್ನೋ ಪದವೇ ಭಯ ಹುಟ್ಟಿಸುವಂಥದ್ದು. ಮನೆಯ ಬಳಿ ಸ್ಮಶಾನವಿದೆ ಅಂದ್ರೇನೇ ಜನ, 7 ಗಂಟೆಯೊಳಗೆ ಮನೆ ಸೇರಿ, ಬಾಗಿಲು ಹಾಕಿಕೊಳ್ಳುತ್ತಾರೆ. ಇನ್ನು ರಾತ್ರಿ ಹೊತ್ತು ಸ್ಮಶಾನ ದಾಟಿ ಹೋಗುವವರು ಪ್ರತಿದಿನ ನಡುಗುತ್ತಲೇ, ಆ ದಾರಿಯಿಂದ ಸಾಗಬೇಕು. ಅಂಥ ಭಯಂಕರ ಸ್ಥಳವದು. ಆದ್ರೆ ಒಂದು ಊರಿನ ಸ್ಮಶಾನದಲ್ಲಿ ವೇಶ್ಯೆಯರು ಉರಿಯುತ್ತಿರುವ ಚಿತೆಯ ಮುಂದೆ ನೃತ್ಯ...

ಶಾರ್ದೂಲ್ ಮದುವೆಯಲ್ಲಿ ಹಾಡಿ ಕುಣಿದಾಡಿದ ಕ್ರಿಕೇಟ್ ಆಟಗಾರರು

sports news ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ  ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್  ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು  ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....

ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ ಕಥೆ ಓದಿ..

ಮನುಷ್ಯ ಅಂದ ಮೇಲೆ ಸೋಲು ಗೆಲುವು, ಸುಖ ದುಃಖ, ನೋವು ನಲಿವು ಎಲ್ಲವೂ ಇರುತ್ತದೆ. ಅದನ್ನೇ ಜೀವನ ಅನ್ನೋದು. ಕೆಲವರು ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲೇರುತ್ತಾರೆ. ಇನ್ನು ಕೆಲವರು ಕಷ್ಟ ಹೆಚ್ಚಾಯ್ತೆಂದು ಅರ್ಧಕ್ಕೆ ಗುರಿಯನ್ನ ಬಿಟ್ಟುಬಿಡ್ತಾರೆ. ಮತ್ತೆ ಕೆಲವರು ಎಷ್ಟು ಕಷ್ಟಪಟ್ಟರೂ ಸೋಲೆ ಕಾಣುತ್ತಾರೆ. ಹಾಗೆ ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ನಾವು ಹೇಳುವ ಕಥೆಯನ್ನ ಕೇಳಿ.. ಒಂದೂರಲ್ಲಿ...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ಕರ್ನಾಟಕದ ಹುಡುಗಿಯರಿಗೆ ‘ಯುವರತ್ನ’ನ ಬೆಡಗಿ ಸಯೇಶಾ ಓಪನ್ ಚಾಲೆಂಜ್…!ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ‌ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಬಹುನೀರಿಕ್ಷಿತ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಸಕ್ಸಸ್ ಬಳಿಕ ಅಪ್ಪು-ಸಂತೋಷ್ ಹಾಗೂ ವಿಜಯ್ ಕಿರಗಂದೂರು ಸೇರಿ ಮಾಡ್ತಿರುವ ಮೆಗಾ ಮೂವೀ. ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಥಿಯೇಟರ್ ಅಂಗಳದಲ್ಲಿ ಯುವರತ್ನ ಕಮಾಲ್ ಮಾಡ್ಬೇಕಿತ್ತು. ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಅಂತಾ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img