Sunday, September 8, 2024

Dandeli

ದಾಂಡೇಲಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಆರು ಜನರ ಸಾವು…

Dandeli News: ದಾಂಡೇಲಿ: ಬೇಸಿಗೆ ರಜೆಗೆ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಒಂದು ಕುಟುಂಬದ 8 ಜನರಲ್ಲಿ 6 ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಬಂದಿದ್ದ ನಜೀರ್ ಅಹಮದ್(40), ರೇಷ್ಮಾ ಉನ್ನಿಸಾ(30) ಅಲ್ಫೀಯಾ ಅಹಮದ್(10), ಮೋಹಿನ್ ಅಹಮ್ಮದ್(6), ಅಬೀದ್ ಅಹಮದ್(12) ಇಫ್ರಾ ಅಹಮ್ಮದ್(15) ಮೃತಪಟ್ಟಿದ್ದಾರೆ. ಮೊದಲು ಓರ್ವ ಮಗು ನೀರಿನಲ್ಲಿ ಈಜಲು ಹೋಗಿ, ಈಜು ಬಾರದೇ,...

ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img