Friday, December 26, 2025

dandiya

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img