Tuesday, July 28, 2026

dandiya

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img