Tuesday, August 25, 2026

danger alert

ಕೇರಳದಲ್ಲಿ ಭಯಾನಕ ಮಳೆ ಮುನ್ಸೂಚನೆ

ಕೇರಳದಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 3 ಜಿಲ್ಲೆಗಳಲ್ಲಿ ಆರೆಂಜ್‌‌ ಅಲರ್ಟ್ ಮತ್ತು 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕೇರಳದಾದ್ಯಂತ ಶೀತಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ವಯನಾಡು, ಕಾಸರಗೋಡು, ಕಣ್ಣೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುರಂ,...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img