Friday, November 14, 2025

Danish Kaneria

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

International News: ಭಾರತದಲ್ಲಿ ಈಗ ರಾಮನದ್ದೇ ಸುದ್ದಿ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನಾ ಸಮಾರಂಭವಿರುವ ಕಾರಣ, ಎಲ್ಲ ಬಾಯಲ್ಲೂ ರಾಮನಾಮ ಜಪ. ಆದರೆ ಇಸ್ಲಾಂ ದೇಶವಾಗಿರುವ ಪಾಕಿಸ್ತಾನದಲ್ಲೂ ರಾಮನಾಮ ಜಪ ಮೊಳಗುತ್ತಿದೆ ಅಂದ್ರೆ ನೀವು ನಂಬಲೇಬೇಕು. ಹೌದು ಪಾಕ್ ಮಾಜಿ ಕ್ರಿಕೇಟಿಗ ಡ್ಯಾನಿಶ್ ಕನೇರಿಯಾ, ಕೇಸರಿ ಧ್ವಜ...
- Advertisement -spot_img

Latest News

ತೇಜಸ್ವಿ ಯಾದವ್‌ ಸೋತಿದ್ದು ಯಾಕೆ? ಇಲ್ಲಿದೆ 5 ಪ್ರಮುಖ ಕಾರಣಗಳು!

2020ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್‌ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್‌ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ...
- Advertisement -spot_img