ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಿಆರ್ ಕೆ ಪ್ರೊಡಕ್ಷನ್ ಹೌಸ್ ನಡಿ ‘ಒನ್ ಕಟ್ ಟು ಕಟ್’ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಸಿನಿಮಾದ ಸ್ಕ್ರೀಪ್ ಪೂಜೆ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾದ ಪುನೀತ್ ಹಾಗೂ ಅಶ್ವಿನಿ ದಂಪತಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.
https://twitter.com/PRK_Productions/status/1357262042839719936?s=20
ಈ ಹಿಂದೆ ಲಾಕ್ ಡೌನ್ ಟೈಮ್ ನಲ್ಲಿ ಪಿಆರ್ ಕೆ ಪ್ರೊಡಕ್ಷನ್...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...