Tuesday, May 26, 2026

DARAVADA HIGH COURT

ಮಡೆನೂರು ಮನು ಬಾಳಲ್ಲಿ ಹೊಸ ಮಿಂಚು!

ಕಾಂಪ್ರಮೈಸ್‌ ಆಗಿದ್ಯಂತೆ. ಮಡೆನೂರು ಮನು ಹಾಗೂ ಮಿಂಚು ಇಬ್ಬರು ತಮ್ಮ ಕೋಪ, ತಾಪಗಳನ್ನ ಮರೆತಿದ್ದಾರೆ. ಮನಸ್‌ ಪೂರ್ತಿಯಾಗಿ, ಖುಷಿಯಾಗಿ ಮತ್ತೆ ಒಟ್ಟಿಗೆ ಸ್ಮೈಲ್‌ ಮಾಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಮಿಂಚು ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಒಪ್ಪಂದದ ಮೇರೆಗೆ ಮನು ಮೇಲಿನ‌ ಕೇಸ್‌ ಅನ್ನು ಮನಸ್ ಪೂರ್ತಿಯಾಗಿ, ಮಿಂಚು ಹಿಂಪಡೆದಿದ್ದಾರೆ. ಕಾಮಿಡಿ ಕಿಲಾಡಿಗಳು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img