Wednesday, September 24, 2025

darawad news

“ನಾನು ಯಾವುದೇ ರೀತಿಯ ಲವ್ ಜಿಹಾದ್ ಮಾಡಿಲ್ಲ”

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್‌ ಮುಕಳೆಪ್ಪ ಲವ್‌ ಕಂ ಮ್ಯಾರೇಜ್‌ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು. ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...
- Advertisement -spot_img

Latest News

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ...
- Advertisement -spot_img