ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್ ಮುಕಳೆಪ್ಪ ಲವ್ ಕಂ ಮ್ಯಾರೇಜ್ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು.
ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...
HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...