Monday, September 14, 2026

darawad news

“ನಾನು ಯಾವುದೇ ರೀತಿಯ ಲವ್ ಜಿಹಾದ್ ಮಾಡಿಲ್ಲ”

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್‌ ಮುಕಳೆಪ್ಪ ಲವ್‌ ಕಂ ಮ್ಯಾರೇಜ್‌ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು. ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img