ಬಿಹಾರ BJPಯ ನೂತನ ಅಧ್ಯಕ್ಷರನ್ನಾಗಿ ಸಂಜಯ್ ಸರೋಗಿ ಅವರನ್ನು
ಪಕ್ಷ ನೇಮಕ ಮಾಡಿದೆ. BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಿದ್ದಾರೆಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.
ABVP ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಸರೋಗಿ, 2001ರಲ್ಲಿ ಬಿಜೆಪ ದರ್ಭಾಂಗ ಘಟಕದ ಅಧ್ಯಕ್ಷರಾಗುವ ಮುನ್ನ...
ವಿವಾಹವಾದ ಪ್ರತೀ ಹೆಣ್ಣು ಬಯಸುವ ಭಾಗ್ಯವೆಂದರೆ, ಸಂತಾನ ಭಾಗ್ಯ. ಯಾಕಂದ್ರೆ ಮಕ್ಕಳಿಲ್ಲದಿದ್ದವರನ್ನ ಈ ಪ್ರಪಂಚ ಮಾಡುವ ಅವಮಾನ ಅಷ್ಟಿಷ್ಟಲ್ಲ. ಹಾಗಾಗಿ ಪ್ರತೀ ಹೆಣ್ಣು ವಿವಾಹದ ನಂತರ, ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುತ್ತಾಳೆ. ಹೀಗೆ ಎಷ್ಟೇ ಚಿಕಿತ್ಸೆ ಪಡೆದರೂ, ಎಷ್ಟು ಪ್ರಾರ್ಥಿಸಿದರೂ ಮಕ್ಕಳಾಗದಿದ್ದಲ್ಲಿ, ಈ ಸ್ಥಳಕ್ಕೆ ಬಂದು, ಇಲ್ಲಿರುವ ಕೊಳದಲ್ಲಿ ಸ್ನಾನ ಮಾಡಿದರೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ...
Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...