Thursday, July 31, 2025

darbhanga

ಸಂತಾನ ಭಾಗ್ಯ ಕರುಣಿಸುವ, ದೈವಿಕ ಶಕ್ತಿಯುಳ್ಳ ಕೊಳವಿದು..

ವಿವಾಹವಾದ ಪ್ರತೀ ಹೆಣ್ಣು ಬಯಸುವ ಭಾಗ್ಯವೆಂದರೆ, ಸಂತಾನ ಭಾಗ್ಯ. ಯಾಕಂದ್ರೆ ಮಕ್ಕಳಿಲ್ಲದಿದ್ದವರನ್ನ ಈ ಪ್ರಪಂಚ ಮಾಡುವ ಅವಮಾನ ಅಷ್ಟಿಷ್ಟಲ್ಲ. ಹಾಗಾಗಿ ಪ್ರತೀ ಹೆಣ್ಣು ವಿವಾಹದ ನಂತರ, ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುತ್ತಾಳೆ. ಹೀಗೆ ಎಷ್ಟೇ ಚಿಕಿತ್ಸೆ ಪಡೆದರೂ, ಎಷ್ಟು ಪ್ರಾರ್ಥಿಸಿದರೂ ಮಕ್ಕಳಾಗದಿದ್ದಲ್ಲಿ, ಈ ಸ್ಥಳಕ್ಕೆ ಬಂದು, ಇಲ್ಲಿರುವ ಕೊಳದಲ್ಲಿ ಸ್ನಾನ ಮಾಡಿದರೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img