Belagavi News: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಶ್ರೀ ಬುರಾನ್ ಸಾಬ್ ದರ್ಗಾ ಸಂಪೂರ್ಣ ಜಲಾವೃತ ಗೊಂಡಿದ್ದು ಪ್ರವೇಶಕ್ಕೆ ನಿರ್ಬಂಧ ಹೆರಲಾಗಿದೆ.
https://youtu.be/rDbUGVl7Jj0
ಕೃಷ್ಣ ನದಿ ನೀರಿನ ಪ್ರಾಮಾನದಲ್ಲಿ ಏರಿಕೆಯಾದ ಪರಿಣಾಮ ದರ್ಗಾ ಸುತ್ತಲೂ ನೀರು ಆವರಿಸಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪವಿತ್ರ ಸ್ಥಾನವಾದ ಬುರಾನ್ ಸಾಬ್ ದರ್ಗಾ ದರ್ಶನಕ್ಕೆ ಹೋಗಲು ದಾರಿಯಿಲ್ಲದೆ ಭಕ್ತರು ದೂರದಿಂದಲೆ...
ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...