Tuesday, March 17, 2026

dargah

ಬೆಳಗಾವಿಯ ಬುರಾನ್ ಸಾಬ್ ದರ್ಗಾ ಸಂಪೂರ್ಣ ಜಲಾವೃತ: ದೂರದಿಂದಲೇ ಪ್ರಾರ್ಥಿಸಿ ಹೋದ ಭಕ್ತರು

Belagavi News: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಶ್ರೀ ಬುರಾನ್ ಸಾಬ್ ದರ್ಗಾ ಸಂಪೂರ್ಣ ಜಲಾವೃತ ಗೊಂಡಿದ್ದು ಪ್ರವೇಶಕ್ಕೆ ನಿರ್ಬಂಧ ಹೆರಲಾಗಿದೆ. https://youtu.be/rDbUGVl7Jj0 ಕೃಷ್ಣ ನದಿ ನೀರಿನ ಪ್ರಾಮಾನದಲ್ಲಿ ಏರಿಕೆಯಾದ ಪರಿಣಾಮ ದರ್ಗಾ ಸುತ್ತಲೂ ನೀರು ಆವರಿಸಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪವಿತ್ರ ಸ್ಥಾನವಾದ ಬುರಾನ್ ಸಾಬ್ ದರ್ಗಾ ದರ್ಶನಕ್ಕೆ ಹೋಗಲು ದಾರಿಯಿಲ್ಲದೆ ಭಕ್ತರು ದೂರದಿಂದಲೆ...

ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು

ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img