Wednesday, October 15, 2025

darmastala

ಧರ್ಮಸ್ಥಳಕ್ಕೆ ಇಂದು ಪವರ್ ಸ್ಟಾರ್ ಪವನ್‌ ಕಲ್ಯಾಣ್‌

ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್‌ಗೆ ಎಸ್‌ಐಟಿ ಅಧಿಕಾರಿಗಳು ಸಖತ್‌ ಗ್ರಿಲ್‌ ಮಾಡ್ತಿದ್ದಾರೆ. ನಿರಂತರವಾಗಿ ಹಲವರ ವಿಚಾರಣೆ ನಡೀತಿದೆ. 7ನೇ ದಿನ ಮಟ್ಟಣ್ಣವರ್‌ ವಿಚಾರಣೆಗೆ ಬಂದಿದ್ರೆ, 8ನೇ ದಿನವೂ ಸಾಮಾಜಿಕ ಕಾರ್ಯಕರ್ತ ಜಯಂತ್‌ ವಿಚಾರಣೆ ನಡೆಸಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ, ವಿಚಾರಣೆ ನಡೀತಿದೆ. ಮಹೇಶ್ ತಿಮರೋಡಿ, ಮಟ್ಟಣ್ಣವರ್‌, ಜಯಂತ್‌, ಪ್ರದೀಪ್‌, ಯೂಟ್ಯೂಬರ್‌ ಅಭಿಷೇಕ್‌,...

ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸತ್ಯಯಾತ್ರೆ

ಧರ್ಮಸ್ಥಳದ ಜೊತೆ ನಾವಿದ್ದೇವೆ ಅನ್ನೋ ಸಂದೇಶ ಸಾರಲು, ದೋಸ್ತಿ ಪಕ್ಷಗಳು ಶ್ರೀಕ್ಷೇತ್ರಕ್ಕೆ ಸಾಲು ಸಾಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಚಲೋ ಹೆಸರಲ್ಲಿ ಬಿಜೆಪಿ ಯಾತ್ರೆ ಮಾಡಿದ್ರೆ, ಸತ್ಯ ಯಾತ್ರೆ ಹೆಸರಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್‌ ನಿಯೋಗ ಎಂಟ್ರಿ ಕೊಟ್ಟಿತ್ತು.     ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಹಾಸನದಿಂದ ಯಾತ್ರೆ ಕೈಗೊಳ್ಳಲಾಗಿದೆ. ನಗರದ ಹೊರವಲಯದ ಕಂದಲಿಯಿಂದ...

ಚಿನ್ನಯ್ಯನಿಗೆ ಆಶ್ರಯ ನೀಡಿದ್ದೇ ತಪ್ಪು – ಟಿ. ಜಯಂತ್

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣದ ತನಿಖೆ, ಬೆಂಗಳೂರಿಗೆ ಬಂದು ತಲುಪಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ರಹಸ್ಯ ಭೇದಿಸಲು, ಎಸ್‌ಐಟಿ ಮುಂದಾಗಿದೆ. ಧರ್ಮಸ್ಥಳದ ತಿಮರೋಡಿ ಮನೆ ಬಳಿಕ, ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಮನೆಗೆ, ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಪೀಣ್ಯದ ಮಲ್ಲಸಂದ್ರದಲ್ಲಿ ಜಯಂತ್‌ ಮನೆ ಇದ್ದು, ಮೂಲೆ ಮೂಲೆಯಲ್ಲೂ ಎಸ್‌ಐಟಿ ತಡಕಾಡ್ತಿದೆ....

ಯೂಟ್ಯೂಬರ್‌ ಸಮೀರ್‌ ವಿರುದ್ಧ 2ನೇ ದೂರು

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್‌ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್‌ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img