Wednesday, March 18, 2026

darmnastala case

ಕೊಡಗಿನಲ್ಲೂ ಬುರುಡೆ ಗ್ಯಾಂಗ್‌ ಭರ್ಜರಿ ಓಡಾಟ

ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್‌ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img