ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...