Sunday, March 8, 2026

Darshan

ಜೈಲಿಂದ ಹೊರಬರೋಕೆ ದಾಸನ ಹೊಸ ಮಾಸ್ಟರ್ ಪ್ಲಾನ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಹೇಗಾದರೂ ಮಾಡಿ ಆದಷ್ಟು ಬೇಗ ಹೊರಬರಬೇಕು ಅನ್ನೋ ಒದ್ದಾಟ ಶುರುವಾಗಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಮೇಲೆ ಮತ್ತೆ ಜೈಲು ಪಾಲಾಗಿರುವ ದರ್ಶನ್‌, ಇದೀಗ ಹೊಸದೊಂದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಬಳಿಕ ಮತ್ತೆ ಜೈಲು ಸೇರಿರುವ...

ನವೆಂಬರ್ 28ಕ್ಕೆ ಉಡುಪಿಯಲ್ಲಿ ‘ಮೋದಿ’ ದರ್ಶನ!

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ. ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...

ಬೆಡ್‌ಶೀಟ್-ದಿಂಬು ಕೊಡಿ ಪ್ಲೀಸ್ – ದರ್ಶನ್, ಪವಿತ್ರಾ ಡಿಮ್ಯಾಂಡ್‌!

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ರದ್ದಾಗಿದೆ. ಜೈಲು ಸೇರಿರುವ ಡೆವಿಲ್ ಗ್ಯಾಂಗ್ ಈಗ ಕಾರಾಗೃಹದಲ್ಲಿ ಪರದಾಡುತ್ತಿದೆ. ಇದರ ಜತೆಗೆ, ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೆಡ್‌ಶೀಟ್ ಮತ್ತು ದಿಂಬು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಅವರು ಕೂಡ ಕೆಳ ಹಂತದ ನ್ಯಾಯಾಲಯದಲ್ಲಿ...

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...

‘ರೌಡಿ ಅಪ್ಪಿ ತಪ್ಪಿ ಹೀರೋ’ ದರ್ಶನ್ ಫ್ಯಾನ್ಸ್‌ಗೆ ಸೋನು ಶೆಟ್ಟಿ ಟಾಂಗ್!

ನಟಿ ರಮ್ಯಾ ಅವರ ದೂರಿನ ಬಳಿಕವೂ ಕಾಮೆಂಟ್ಸ್‌ಗಳ ಹಾವಳಿ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹೆಸರು ಸೋನು ಶೆಟ್ಟಿ. ‘ಐ ಯಾಮ್ ಸೋನು ಶೆಟ್ಟಿ’ ಎಂಬ ಖಾತೆಯಲ್ಲಿ ವಿಡಿಯೋ ಹಾಕ್ತಾ, ಪ್ರಭಾವ ಬೀರ್ತಾ, ನೇರವಾಗಿ ದರ್ಶನ್ ಬಗ್ಗೆ ಮಾತನಾಡಿದ್ರು. ದರ್ಶನ್ ರೌಡಿ ಆಗಬೇಕಾಗಿದ್ದವರು… ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಅಂತ ಇತ್ತೀಚಿಗೆ...

‘ದೊಡ್ಮನೆ ನ್ಯಾಯ’ ಶ್ರೀದೇವಿ ಖಡಕ್ ಪ್ರಶ್ನೆ!

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...

ರಮ್ಯಾ 5 ಪಂಚ್ – ದರ್ಶನ್‌ಗೆ ಖಡಕ್ ಪ್ರಶ್ನೆ, ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ!

ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಕೆಲವರ ಕೆಟ್ಟ ಕಾಮೆಂಟ್‌ಗಳ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ ರಮ್ಯಾ ಅವರು ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ. ದೂರು ಕೊಟ್ಟ ಬಳಿಕ ರಮ್ಯಾ ಅವರು ಮಾತನಾಡಿದರು. ರೇಣುಕಾಸ್ವಾಮಿ ಬದಲು ನನ್ನನ್ನು ಕೊಲೆ...

ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನಿಗೆ ಅರ್ಜಿ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಜಡ್ಜ್‌

Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್‌ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್‌ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img