Wednesday, April 9, 2025

Darshan

ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನಿಗೆ ಅರ್ಜಿ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಜಡ್ಜ್‌

Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್‌ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್‌ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...

Darshan : ದರ್ಶನ್‌ ಕುರಿತು ರಮೇಶ್‌ ಅರವಿಂದ್‌ ಹೇಳಿದ್ದೇನು ಗೊತ್ತಾ?

ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್‌ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್‌ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್‌ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...

Sandalwood : ಕಿಚ್ಚನ ಮ್ಯಾಕ್ಸಿಮಮ್ ಮಾಸ್ : ಸ್ಯಾಂಡಲ್​​ವುಡ್​​ಗೆ ಯಾರು ಬಾಸ್?

ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ಫೈಟ್ ಈಗ ಇನ್ನಷ್ಟು ಜೋರಾಗೋ ಲಕ್ಷಣ ಕಾಣಿಸ್ತಿದೆ. ಯಾಕಂದ್ರೆ, ಇವತ್ತು ಕಿಚ್ಚನ ಹೊಸ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಎರಡೂ ಫಾನ್ಸ್​​​ ಬಣಗಳ ಫೈಟ್​​ ಜೋರಾಗುವಂತೆ ಮಾಡ್ತಿದೆ. ಸುದೀಪ್ ಹೊಸ ಸಿನಿಮಾದ ಹಾಡು ಹೇಗೆ ಕಿಚ್ಚು ಹೊತ್ತಿಸಿದೆ. ಇವತ್ತು ಸುದೀಪ್ ಅವ್ರ ಜನ್ಮದಿನ.ಇವತ್ತೇ ಕಿಚ್ಚನ ಮ್ಯಾಕ್ಸ್ ಸಿನಿಮಾದ...

Darshan case : ಸ್ಟೈಲಿಶ್‌ ಲುಕ್‌ ನಲ್ಲಿ ಜೈಲಿಗೆ ದರ್ಶನ್‌ ಎಂಟ್ರಿ : ಪೊಲೀಸರಿಗೆ ಡಿಐಜಿ ಪತ್ರ

ಕೂಲಿಂಗ್‌ ಗ್ಲಾಸ್ ಹಾಕ್ಕೊಂಡು ಸ್ಟೈಲ್‌ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದ ದರ್ಶನ್‌ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್‌ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...

Darshan Case: ಕಾರಾಗೃಹದಲ್ಲಿದ್ರೂ ‘ಕಾಟೇರ’ನಿಗೆ ಕಂಟಕ.. 3 ಎಫ್​ಐಆರ್​ನಲ್ಲೂ ದರ್ಶನ್​ಗೆ ಖಾಕಿ ಶಾಕ್!

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್​ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್​ಐಆರ್​ಗಳು ದಾಖಲಾಗಿವೆ.   ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...

Siddaramaiah : ತಪ್ಪಿತಸ್ಥ ಅಧಿಕಾರಿಗಳು ಕೂಡಲೇ ಅಮಾನತು- ಸಿಎಂ

ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.   https://youtu.be/mZCal8lu6YM?si=EbcmnphAECLhvYha ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ...

ಮುರಿದುಬಿತ್ತಾ ಪವಿತ್ರಾ-ದರ್ಶನ್ ಸಂಬಂಧ? ಕೊಲೆಯಲ್ಲಿ ಒಗ್ಗಟ್ಟು! ಕಾನೂನು ಹೋರಾಟ ಮಾತ್ರ ಪ್ರತ್ಯೇಕ!!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿರುವ ಎಲ್ಲಾ ಹದಿನೇಳು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಇದೀಗ ಒಬ್ಬೊಬ್ಬರೇ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮೊದಲು ಪವಿತ್ರಾಗೌಡ ಅವರು ದರ್ಶನ್ ಅವರಿಗಿಂತ ಮೊದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಎ1 ಆರೋಪಿ. ಅವರಿಂದಲೇ ರೇಣುಕಾಸ್ವಾಮಿ ಅವರ ಕೊಲೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ....

ದರ್ಶನ್​ ಉಳಿಸಲು ಹೋಮ ಮಾಡಿದ್ರೆ ತಪ್ಪೇನು? ಗಿರಿಜಾ ಲೋಕೇಶ್

ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳು ಬರುತ್ತಿದ್ದರೂ, ಒಂದು ಸಿನಿಮಾನೂ ಹಿಟ್​ ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಒಳಿತು, ಸಂಕಷ್ಟ ನಿವಾರಣೆಗೆ ಸಂಕಲ್ಪ, ಕನ್ನಡ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಗಣಪತಿ ಹೋಮ, ಮೃತ್ಯುಂಜಯ ಹೋಮ ಬಳಿಕ ಸರ್ಪ ಶಾಂತಿ ಹೋಮ ನಡಿದಿದೆ. 8 ಮಂದಿ ಪುರೋಹಿತರ ತಂಡದಿಂದ ನಡೆಸಲಾಗಿದ್ದ ವಿಶೇಷ ಹೋಮ ಹವನದಲ್ಲಿ ಇಡೀ...
- Advertisement -spot_img

Latest News

Mysuru News: ನಮ್ಮ ಆಸ್ತಿ ಬಿಟ್ಟು ಕೊಡಿ : ರಾಜಮಾತೆಯ ಹೊಸ ಕ್ಯಾತೆ..!

Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ...
- Advertisement -spot_img