Wednesday, August 12, 2026

darshan arrested

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img