Monday, May 11, 2026

darshan arrested

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img