ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್ಗೆ ಜೈಲಿಂದಲೇ ಹೊಸ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...