Thursday, September 10, 2026

Darshan case

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದು, ಸಾಕ್ಷಿಗಳ ವಿಚಾರಣೆ...

ಜೈಲಲ್ಲಿ ಹೊಸ ಗೇಮ್ – ನಟ ದರ್ಶನ್‌ಗೆ ಶಾಕ್!

ಕರ್ನಾಟಕ ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಇತರೆ ಕೈದಿಗಳಿಗೆ ಆಹಾರ, ಹಾಸಿಗೆ ಮತ್ತು ಬಟ್ಟೆ ಒದಗಿಸುವ ಹೊಸ ನಿಯಮಗಳನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಜಾರಿಗೆ ತಂದಿದ್ದಾರೆ. ಈ ಆದೇಶದೊಂದಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳ ಮೇಲೆ ಕಠಿಣ ನಿಯಂತ್ರಣ ಹೇರಲಾಗಿದೆ. ಅದೃಷ್ಟವಶಾತ್, ಕೊಲೆ ಪ್ರಕರಣದಲ್ಲಿ ವಿಚಾರಣಾಧೀನದಲ್ಲಿರುವ ನಟ ದರ್ಶನ್ ಸೇರಿದಂತೆ ಕೆಲ...

ಜೈಲಲ್ಲಿ ದರ್ಶನ್‌ಗೆ ಫಂಗಸ್ – ಈ ಸೋಂಕು ಹೇಗೆ ಬಂತು?

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...

Darshan Case : ಜಾಮೀನು ಅರ್ಜಿ ಹಿಂಪಡೆದ ಪವಿತ್ರಾಗೌಡ

ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ ನ ನ್ಯಾಯಾಧೀಶರಾದ ವಿಶ್ವಜಿತ್‌ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್‌...

Darshan Case : ಡೆವಿಲ್‌ ಗ್ಯಾಂಗ್‌ಗೆ ಜೈಲೇ ಗತಿ : ಮತ್ತೆ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ ; ಹೊಸ ಬೇಡಿಕೆ ಇಟ್ಟ ದಾಸ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.‌ ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್‌ ಹಾಗು ಇತರರಿಗೆ 24ನೇ ಎಸಿಎಂಎಂ...

Darshan Case : ಕ್ಯಾಮೆರಾ ನೋಡಿ ಅಸಹ್ಯ ಸಂಜ್ಞೆ ಮಾಡಿದ ದರ್ಶನ್ – ಅಸಭ್ಯ ವರ್ತನೆಗೆ ಟೀಕೆಗಳ ಸುರಿಮಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿದ್ದಾರಾ? ಇಂಥದ್ದೊಂದು ಪ್ರಶ್ನೆ ಕೂಡ ಇದೀಗ ಹರಿದಾಡುತ್ತಿದೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು...

Darshan Case : ಅಮ್ಮ ಬಾರದ್ದಕ್ಕೆ ದರ್ಶನ್‌ ಬೇಸರ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ಇಂದು (ಗುರುವಾರ) ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್‌ ತೂಗುದೀಪ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದರು. ಆದರೆ, ದರ್ಶನ್‌ ಅವರು ತಮ್ಮ ತಾಯಿ ಮೀನಾ ತೂಗುದೀಪ ಅವರು ನೋಡಲು ಬರುತ್ತಾರೆ ಅಂದುಕೊಂಡಿದ್ದರು. ಅದರೆ, ಅವರ ತಾಯಿ ಮಗನನ್ನು...

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

darshan case : ಪವಿತ್ರಾ ಸಂಗಕ್ಕೆ ಹಪಾಹಪಿಸಿದ್ದ ರೇಣುಕಾಸ್ವಾಮಿ – ಪವಿತ್ರಾ, ನೀನು ನಂಗೆ ಬೇಕು ಎಂದಿದ್ದ ಸ್ವಾಮಿ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಮೊಬೈಲ್​ನಲ್ಲಿದ್ದ ಫೋಟೋಗಳು ವೈರಲ್ ಆಗಿವೆ. ಅದ್ರಲ್ಲೂ ಸ್ವಾಮಿ ಪವಿತ್ರಾಗೆ ಕಳುಹಿಸಿದ್ದ ಪೋಲಿ ಸಂದೇಶಗಳನ್ನು ಒಮ್ಮೆ ನೋಡಿದ್ರೆ, ನೀವು ಕೂಡ ಒಮ್ಮೆ ಶಾಕ್ ಆಗ್ತೀರಾ.. ಈತ ರೇಣುಕಾಸ್ವಾಮಿ ಅಲ್ಲ.. ವಿಕೃತಸ್ವಾಮಿ. ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ಈಗಾಗಲೆ ಪೊಲೀಸರು ಕೋರ್ಟ್​​ಗೆ ಚಾರ್ಜ್​...

Renukaswamy Murder Case: ಒಂದೆರೆಡು ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ.. ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)​ನ 2ನೇ ಆರೋಪಿ ನಟ ದರ್ಶನ್ (Actor Darshan)​ ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್​ಶೀಟ್ (Chargesheet)​ ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್​ ಆ್ಯಂಡ್​ ಗ್ಯಾಂಗ್​ ವಿರುದ್ಧದ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img