Wednesday, April 23, 2025

Darshan case

Dharwad : ಜೈಲಿಗೆ ಬಂದ ಎರಡನೇ ದಿನವೇ ಧನರಾಜ್‌ಗೆ ಚಿಕನ್ ಊಟ

ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. https://youtu.be/-P37jiyF4k4?si=KDGRpP2RQ1wthLm7   ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...

Darshan Case: ಜೈಲಿನಲ್ಲಿ ನಟ ದರ್ಶನ್​ ದರ್ಬಾರ್: ಮಗನ ಪರ ಮದರ್ ಇಂಡಿಯಾ ಬ್ಯಾಟಿಂಗ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)​ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish)​ ಪ್ರತಿಕ್ರಿಯಿಸಿದ್ದು, ದರ್ಶನ್​ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ. https://youtu.be/VAtYQKqhWWQ?si=XQWCpA0sAKQBsByn   ಜೈಲಿನಲ್ಲಿ...

G Parameshwar: 1 ವರ್ಷ.. ‘ಆ’ 10 ಪ್ರಕರಣಗಳು.. ಪರಮೇಶ್ವರ್​ ಇಮೇಜ್ ಡ್ಯಾಮೇಜ್ ಮಾಡಿದ ಕೇಸ್​ಗಳಿವು!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್​ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ. ಡಾ....

Darshan Case: ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ! ತನಿಖೆಗೆ ಆದೇಶ: ತನಿಖೆಯ ಸುತ್ತ ಅನುಮಾನದ ಹುತ್ತ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murder case)ದಲ್ಲಿ ಪರಪ್ಪನ ಅಗ್ರಹಾರ ಜೈಲಿ (Parappana Agrahara Central Jail)ನಲ್ಲಿರೋ ನಟ ದರ್ಶನ್​, ರೌಡಿಶೀಟರ್‌ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರೋ ವಿಡಿಯೋ ವೈರಲ್ ಆಗಿದೆ. ಸದ್ಯ ವೈರಲ್ ಆದ ಫೋಟೋ, ವಿಡಿಯೋ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಕಾರಾಗೃಹ ಡಿಜಿ ಮಾಲಿನಿ ಕೃಷ್ಣ ಮೂರ್ತಿ...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...

ತನಿಖೆಗೆ ಸಹಕರಿಸಿದ್ದೇನೆ ಜಾಮೀನು ಕೊಡಿ; ಅಂಗಲಾಚಿದ ಪವಿತ್ರಾಗೌಡ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...

Darshan Case: ಅವನ ಪಾಪದ ಕೊಡ ತುಂಬಿತ್ತು! ; ವಿ.ಮನೋಹರ್ ಹೀಗೆ ಹೇಳಿದ್ದೇಕೆ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ. ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ....

Darshan ; ಜೈಲಿನ ಮುಂದೆ ಶಂಖ ಊದಿದ ದಾಸಪ್ಪ! ; ದಾಸನ ಭವಿಷ್ಯ ನುಡಿದ ದಾಸಪ್ಪ!

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್‍ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ 17 ಜನರು ಜೈಲು ಸೇರಿದ್ದಾರೆ. ದರ್ಶನ್ ಮೇಲೆ ಕೊಲೆ ಆರೋಪ ಇದ್ರೂ, ಅವರ ಮೇಲೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಕಡಿಮೆ ಆಗಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದಾಸ ದಿನ ಕಳೆಯುತ್ತಿದ್ದಾರೆ. ಅವರನ್ನು ನೋಡಬೇಕು ಎಂದು ಪ್ರತಿ...

Darshan case : ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದ ಪವಿತ್ರಾ ; ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರ ಈಗ ಜೈಲು ಹಕ್ಕಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
- Advertisement -spot_img

Latest News

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ...
- Advertisement -spot_img