ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್ಶೀಟ್ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್ಶೀಟ್ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್...
"ನೋಡುವವರಿಗಾಗಿ ನೀವು ಸಿನಿಮಾ ಮಾಡಿ, ನೋಡದೆ ಇದ್ದವರು ನೋಡೋದು ಬೇಡ"
- ಇದು ನಟ ಕಿಚ್ಚ ಸುದೀಪ್ ಅವರ ಮಾತು. ಇತ್ತೀಚೆಗೆ ಅವರ ಈ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ವೈರಲ್ ಕೂಡ ಆಗಿತ್ತು. ಅಷ್ಟೇ ಯಾಕೆ, ಇಂಡಸ್ಟ್ರಿಯಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸುದೀಪ್ ಹೀಗೆ ಹೇಳಿದ್ದು, ದರ್ಶನ್ ಅವರ ಅಭಿಮಾನಿಗಳಿಗೆ ಅಂದುಕೊಳ್ಳಲಾಗಿತ್ತು. ಹಾಗಾಗಿ ಅದು ಇಲ್ಲ...
ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
https://youtu.be/-P37jiyF4k4?si=KDGRpP2RQ1wthLm7
ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಪ್ರತಿಕ್ರಿಯಿಸಿದ್ದು, ದರ್ಶನ್ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ.
https://youtu.be/VAtYQKqhWWQ?si=XQWCpA0sAKQBsByn
ಜೈಲಿನಲ್ಲಿ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ.
ಡಾ....
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy murder case)ದಲ್ಲಿ ಪರಪ್ಪನ ಅಗ್ರಹಾರ ಜೈಲಿ (Parappana Agrahara Central Jail)ನಲ್ಲಿರೋ ನಟ ದರ್ಶನ್, ರೌಡಿಶೀಟರ್ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿರೋ ವಿಡಿಯೋ ವೈರಲ್ ಆಗಿದೆ. ಸದ್ಯ ವೈರಲ್ ಆದ ಫೋಟೋ, ವಿಡಿಯೋ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಕಾರಾಗೃಹ ಡಿಜಿ ಮಾಲಿನಿ ಕೃಷ್ಣ ಮೂರ್ತಿ...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ.
ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ.
ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ....
ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಇಪಿಎಫ್ಒ ಸಂಸ್ಥೆಯಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ಗಾರ್ ಯೋಜನೆಯಡಿ ಬರೋಬ್ಬರಿ 15 ಸಾವಿರ...