Thursday, September 10, 2026

Darshan case

Darshan ; ಜೈಲಿನ ಮುಂದೆ ಶಂಖ ಊದಿದ ದಾಸಪ್ಪ! ; ದಾಸನ ಭವಿಷ್ಯ ನುಡಿದ ದಾಸಪ್ಪ!

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್‍ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ 17 ಜನರು ಜೈಲು ಸೇರಿದ್ದಾರೆ. ದರ್ಶನ್ ಮೇಲೆ ಕೊಲೆ ಆರೋಪ ಇದ್ರೂ, ಅವರ ಮೇಲೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಕಡಿಮೆ ಆಗಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದಾಸ ದಿನ ಕಳೆಯುತ್ತಿದ್ದಾರೆ. ಅವರನ್ನು ನೋಡಬೇಕು ಎಂದು ಪ್ರತಿ...

Darshan case : ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದ ಪವಿತ್ರಾ ; ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರ ಈಗ ಜೈಲು ಹಕ್ಕಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
- Advertisement -spot_img

Latest News

PF ಖಾತೆದಾರರಿಗೆ ₹15,000 ಹಾಕ್ತಾರೆ – ಇದೊಂದು ಕೆಲಸ ಮಾಡಿ ಸಾಕು!

ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಇಪಿಎಫ್‌ಒ ಸಂಸ್ಥೆಯಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆಯಡಿ ಬರೋಬ್ಬರಿ 15 ಸಾವಿರ...
- Advertisement -spot_img