Sunday, August 16, 2026

Darshan Dhruva Narayan

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img