ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ರಿಯಲ್ ಹೀರೋ ಅನ್ನೋದು ಎಲ್ಲರಿಗೂ ಗೊತ್ತು. ಅಕ್ಕಪಕ್ಕದರು, ಸ್ನೇಹಿತರು, ಬಂಧು-ಬಳಗದವರಿಗೆ ಪ್ರೀತಿ ತೋರಿಸೋ ದಚ್ಚು ನಡೆ-ನುಡಿ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ತಮ್ಮನ್ನ ಪ್ರೀತಿ, ಆರಾಧಿಸುವ ಜನರಿಗೆ ಡಿಬಾಸ್ ಎಂತಹ ಪ್ರೀತಿ ತೋರಿಸ್ತಾರೆ ಅನ್ನೋದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಕಿರಿಯರ ಮೇಲೆ ದಾಸನ ಅಭಿಮಾನದ ಗುಣವನ್ನು...
ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...