Thursday, July 2, 2026

darshan in jail

Darshan Case : ಕ್ಯಾಮೆರಾ ನೋಡಿ ಅಸಹ್ಯ ಸಂಜ್ಞೆ ಮಾಡಿದ ದರ್ಶನ್ – ಅಸಭ್ಯ ವರ್ತನೆಗೆ ಟೀಕೆಗಳ ಸುರಿಮಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿದ್ದಾರಾ? ಇಂಥದ್ದೊಂದು ಪ್ರಶ್ನೆ ಕೂಡ ಇದೀಗ ಹರಿದಾಡುತ್ತಿದೆ. ಹೌದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img