Monday, August 10, 2026

darshan kranti film

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...
- Advertisement -spot_img

Latest News

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ...
- Advertisement -spot_img