Saturday, July 27, 2024

darshan kranti

ಮೈಸೂರಿನಲ್ಲಿ ಡಿಸೆಂಬರ್ 10ಕ್ಕೆ ಡಿಬಾಸ್ ‘ಕ್ರಾಂತಿ’ಗೆ ಭರ್ಜರಿ ಸಿದ್ಧತೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಚಿತಾ ರಾಮ್‌ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್‌' ನಂತರ ದರ್ಶನ್‌ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...

ವರ ಮಹಾಲಕ್ಷ್ಮಿ ಹಬ್ಬಕ್ಕೆ ಡಿ-ಫ್ಯಾನ್ಸ್ ಗೆ ಸಿಗಲಿದೆ ಬಂಪರ್ ಗಿಫ್ಟ್..!

ಬೆಳಿಗ್ಗೆ 9 ಗಂಟೆಗೆ ದರ್ಶನ್ ನಟನೆಯ ಹೊಸ ಚಿತ್ರದ ಪೋಸ್ಟರ್ ರಿಲೀಸ್..! ನಟ ದರ್ಶನ್ ಅಭಿಮಾನಿಗಳಿಗೆ ತನ್ನ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ಸ್ ಏನೂ ಸಿಗ್ತಿಲ್ಲ ಅಂತ ಸಿಕ್ಕಾಪಟ್ಟೆ ಬೇಜಾರಲ್ಲಿದ್ರು. ಆದ್ರೆ ಈಗ ಬ್ಯಾಕ್ ಟು ಬ್ಯಾಕ್ ಡಿ-ಅಪ್ಡೇಟ್ಸ್ಗಳು ಅಭಿಮಾನಿಗಳಿಗೆ ಸಿಗ್ತಿದ್ದು, ಸಖತ್ ಖುಷಿಯಲ್ಲಿದ್ದಾರೆ ಡಿ-ಫ್ಯಾನ್ಸ್. ಆಗಸ್ಟ್-5ನೇ ತಾರೀಖು ಯಾವಗಾಗುತ್ತೆ ಅಂತ ಡಿ ಭಕ್ತಗಣ ಕಾಯ್ತಿದೆ. ಅಷ್ಟೇ...

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..!

ಡಿ-56 ಮುಹೂರ್ತಕ್ಕೆ ಕೌಂಟ್ ಡೌನ್ ಶುರು..! ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ ರಿಲೀಸ್ ಯಆವಾಗ ಅನ್ನೋದೆ ಸದ್ಯ ಡಿ-ಭಕ್ತಗಣದ ತಲೆಯಲ್ಲಿರೋ ಪ್ರಶ್ನೆ. ಇದೀಗ ಅದಕ್ಕೂ ಮುಂಚೆ ಡಿ-ಬಾಸ್ ತಮ್ಮ ಸೆಲೆಬ್ರೆಟಿಗಳಿಗೆ ಬಿಗ್ ನ್ಯೂಸ್‌ನ ಕೊಡೋದಕ್ಕೆ ಸಜ್ಜಾಗಿದ್ದಾರೆ. ಅದೇ ಡಿ ಬಾಸ್‌ರ 56ನೇ ಸಿನಿಮಾ. ಹೌದು. ಈಗಾಗ್ಲೇ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ದರ್ಶನ್‌ರ 56ನೇ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img