Wednesday, October 15, 2025

Darshan new ambassador

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img