Monday, August 10, 2026

darshan news

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

“ಕ್ರಾಂತಿ” ರಿಲೀಸ್‌ಗೂ ಮೊದಲೇ ಹೊಸ ಸಿನಿಮಾ ಶುರುಮಾಡಿದ ದಾಸ..!

ಸದ್ಯ ಎಲ್ಲಾ ಕಡೆ ಪ್ಯಾನ್ ಇಂಡಿಯಾ ಕಾನ್ಸೆಪಟ್‌ನಲ್ಲಿ ಸಿನಿಮಾಗಳನ್ನ ರಿಲೀಸ್ ಮಾಡೋದು ಟ್ರೆಂಡ್ ಆಗಿದೆ. ಸ್ಯಾಂಡಲ್‌ವುಡ್ ಇದಕ್ಕೆ ಹೊರತಾಗಿಲ್ಲ. ಕೆಜಿಎಫ್ ಸಿನಿಮಾ ಬಳಿಕ ರಿಲೀಸಾದ ಆಲ್‌ಮೋಸ್ಟ್ ಸ್ಟಾರ್‌ಗಳ ಸಿನಿಮಾಗಳೆಲ್ಲವೂ ಪ್ಯಾನ್ ಇಂಡಿಯನ್ ಸಿನಿಮಾಗಳೇ ಆಗಿತ್ತು. ಇತ್ತೀಚಿಗೆ ಕಿಚ್ಚನ ವಿಕ್ರಾಂತ್ ರೋಣ ಸಿನಿಮಾ ಸಹ ವಿಶ್ವದಾದ್ಯಂತ ತೆರೆಕಂಡಿತ್ತು. ಅದರಂತೆ ಬಾಕ್ಸಾಫೀಸ್ ಸುಲ್ತಾನ್ ನಟ ದರ್ಶನ್ ಸಗ ಈ...
- Advertisement -spot_img

Latest News

Koppala News: ಸಚಿವ ಶಿವರಾಜ್ ತಂಗಡಗಿ- ರೈತರ ನಡುವೆ ಮಾತಿನ ಚಕಮಕಿ

Koppala News: ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕ``ಂಡ...
- Advertisement -spot_img