Thursday, June 19, 2025

darshan pavitra

Darshan Case : ಜಾಮೀನು ಅರ್ಜಿ ಹಿಂಪಡೆದ ಪವಿತ್ರಾಗೌಡ

ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ ನ ನ್ಯಾಯಾಧೀಶರಾದ ವಿಶ್ವಜಿತ್‌ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್‌...
- Advertisement -spot_img

Latest News

ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಅಟೆಂಡೆನ್ಸ್ ಹಾಕದ ನೌಕರರ ಕ್ಲಾಸ್ ತೆಗೆದುಕೊಂಡ ಸಚಿವರು

Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ. ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ...
- Advertisement -spot_img