Thursday, August 7, 2025

darshan pavitra

ನಾನು ಸಿಂಗಲ್ ಪೇರೆಂಟ್‌ : ಸುಪ್ರೀಂಗೆ ಪವಿತ್ರಾಗೌಡ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...

Darshan Case : ಜಾಮೀನು ಅರ್ಜಿ ಹಿಂಪಡೆದ ಪವಿತ್ರಾಗೌಡ

ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ ನ ನ್ಯಾಯಾಧೀಶರಾದ ವಿಶ್ವಜಿತ್‌ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್‌...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img