ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
ಸ್ಯಾಂಡಲ್ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ.
ನಟಿ ರಮ್ಯಾ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...